ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ತಂತ್ರಜ್ಞಾನ

    ಜಗತ್ತಿನಲ್ಲೇ ಮೊದಲ ಬಾರಿ ‘ಡಿಜಿಟಲ್ ಮಾತ್ರೆ’ ನೀಡಲು ಮುಂದಾದ ದೇಶ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ಸ್ಪೂರ್ತಿ

    ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …