ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….