ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…