ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ದೇವರು-ಧರ್ಮ, ರಾಜಕೀಯ

    ‘ಪ್ರಧಾನಿ ಮೋದಿ’ಆಜಾನ್(ನಮಾಜ್) ಧ್ವನಿ ಕೇಳಿಸಿ ಭಾಷಣ ನಿಲ್ಲಿಸಿದರು..!ಏಕೆ ಗೊತ್ತಾ?ಶಾಕ್ ಆಗ್ತೀರಾ!ಮುಂದೆ ಓದಿ…

    ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.