ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…