ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…