ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…