ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ರಾಜಕೀಯ

    ರಾಹುಲ್ ಗಾಂಧಿಯವರಿಗೆ ಯಾವಾಗ ಮದುವೆ ಎಂದು ಕೇಳಿದ್ದು ಯಾರು ಗೊತ್ತಾ…? ತಿಳಿಯಲು ಈ ಲೇಖನ ಓದಿ…

    ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.