ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿಯನ್ನು ಹೀಗೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ..

    ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…