ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…