ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….