ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…