ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…