ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಸುದ್ದಿ

    ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

    ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.