ತಾಜಾ ಸುದ್ದಿ

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    0

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    0

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…