ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಾರಿನ ಕೀ ಕಳೆದುಹೋಯಿತಾ..? ಹಾಗಾದ್ರೆ ಇಲ್ಲಿದೆ ಡೋರ್ ಲಾಕ್ ಓಪನ್ ಮಾಡುಲು ಸುಲುಭವಾದ ಟಿಪ್ಸ್ ಗಳು ..!ತಿಳಿಯಲು ಇದನ್ನು ಓದಿ ..

    ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

  • ಸುದ್ದಿ

    ವಿಘ್ನ ವಿನಾಯಕ,ಗಣೇಶನಿಗೇ ಇನ್ಸೂರೆನ್ಸ್..ಇದನ್ನೊಮ್ಮೆ ನೋಡಿ ….!

    ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…