ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…

  • ಸುದ್ದಿ

    ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

    ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ…

  • ಆರೋಗ್ಯ

    ಈ 5 ಕ್ರಮಗಳಿಂದ ನಿಮ್ಮ ಕೂದಲು ಉದ್ದ ಮತ್ತು ಗಟ್ಟಿಯಾಗಿ ಬೇಗ ಬೆಳೆಯುತ್ತೆ !!!

    ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?