ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…