ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

    ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…

  • ಸುದ್ದಿ

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…

  • Health

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನಿ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…