ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸುದ್ದಿ

    ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!

    ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…