ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • ಸ್ಪೂರ್ತಿ

    ಈ 15 ವರ್ಷದ ಬಾಲಕ ತನ್ನ ತಾಯಿಯ ಕಷ್ಟ ನೋಡಲಾರದೆ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…

  • ಆರೋಗ್ಯ

    ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.