ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…