ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!

  • ಉಪಯುಕ್ತ ಮಾಹಿತಿ

    ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

    ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…

  • ಉಪಯುಕ್ತ ಮಾಹಿತಿ

    ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

    ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.