ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…