ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…