ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.