ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…