ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಉಪಯುಕ್ತ ಮಾಹಿತಿ

    ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

    ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.