ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…