ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾನು ಸಾಯುವ ಮುನ್ನ. ಅಯೋಧ್ಯಾ ತೀರ್ಪು ಕೊನೆಗೊಳ್ಳಬೇಕೆಂದು ಪಣ ತೊಟ್ಟು ಗೆದ್ದುಬಿಟ್ಟ 92 ರ ಇಳಿವಯಸ್ಸಿನ ಪರಸರನ್.

    ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ  ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಸುದ್ದಿ, ಸ್ಪೂರ್ತಿ

    ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

    ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…