ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಉಪಯುಕ್ತ ಮಾಹಿತಿ

    ನಿಮ್ಮ ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು.! ಮನೆ ಮದ್ದು ಬಗ್ಗೆ ತಿಳಿಯಲು ಈ ಉಪಯುಕ್ತ ಮಾಹಿತಿ ಓದಿ..

    ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ

  • ಸರ್ಕಾರಿ ಯೋಜನೆಗಳು

    ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

    ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…