ತಾಜಾ ಸುದ್ದಿ

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    0

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    0

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

News

ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.