ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ

ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ ಧಾರವಿ ಭಾರತದ ಅತ್ಯಂತ ನೆಚ್ಚಿನ ಪ್ರವಾಸಿ ತಾಣವಾಗಿದೆ. ಎಂದು ವಿಶ್ವದ ಅತೀದೊಡ್ಡ ಟ್ರಾವೆಲ್ ಸೈಟ್ ಎಂದು ಕರೆಸಿಕೊಳ್ಳುವ ಟ್ರಿಪ್ ಅಡ್ವೈಸರ್ ಈ ವಿಚಾರವನ್ನು ಬಹಿರಂಗಪಡಿಸಿದೆ.

ಜೊತೆಗೆ ಭಾರತದ ಟ್ರಾವೆಲರ್ಸ್ ಚಾಯ್ಸ್ ಎಕ್ಸ್ಪೀರಿಯನ್ಸ್ 2019 ಸಾಲಿನಲ್ಲಿ ಇಂಡಿಯಾದ ಧಾರವಿ ಅಗ್ರಸ್ಥಾನ ಪಡೆದಿದ್ದು, ಎರಡನೇ ಸ್ಥಾನದಲ್ಲಿ ದೆಹಲಿಯ ಬೈಕ್ ಟೂರ್ ಆಫ್ ಓಲ್ಡ್ ಡೆಲ್ಲಿ ಇದೆ. ಹಾಗೂ ಮೂರನೇ ಸ್ಥಾನವನ್ನು ತಾಜ್ ಮಹಲ್ ಪಡೆದುಕೊಂಡಿದೆ. ಈ ಮೂಲಕ ಧಾರವಿ ಸ್ಥಳ ಭಾರತಕ್ಕೆ ಪ್ರವಾಸಕ್ಕೆಂದು ಬರುವ ಪ್ರವಾಸಿಗರ ಮೋಸ್ಟ್ ಫೇವರೀಟ್ ಸ್ಥಳವಾಗಿದೆ.

ಅಲ್ಲದೆ 2019ರ ಏಷ್ಯಾದ ಟಾಪ್ ಟೆನ್ ಟ್ರಾವೆಲರ್ ಚಾಯ್ಸ್ ಆಫ್ ಎಕ್ಸ್ಪೀರಿಯನ್ಸ್ನಲ್ಲಿಯೂ ಧಾರವಿ 10ನೇ ಸ್ಥಾನ ಪಡೆದಿದ್ದು, ತಾಜ್ ಮಹಲ್ ಗೆ ಸ್ಥಾನವೇ ದೊರೆಯದಂತಾಗಿದೆ.ಧಾರವಿ ಕೊಳಗೇರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕಾರಣವೆನೆಂದರೆ ಅಲ್ಲಿ ವಾಸಿಸುವ ನಿವಾಸಿಗಳ ಜೀವನದ ಬಗ್ಗೆ ತಿಳಿದುಕೊಳ್ಳಲು ಹಾಗೂ ಕುಂಬಾರಿಕೆ, ಕುಶಲಕರ್ಮಿಗಳು ಪ್ರದರ್ಶಿಸುವ ವ್ಯಾಪಾರ ಕೇಂದ್ರ ಹಾಗೂ ಚರ್ಮದ ಅಂಗಡಿಗಳನ್ನು ನೋಡಲು ವಿದೇಶಿ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಥಳಕ್ಕೆ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…