ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ
ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ ಧಾರವಿ ಭಾರತದ ಅತ್ಯಂತ ನೆಚ್ಚಿನ ಪ್ರವಾಸಿ ತಾಣವಾಗಿದೆ. ಎಂದು ವಿಶ್ವದ ಅತೀದೊಡ್ಡ ಟ್ರಾವೆಲ್ ಸೈಟ್ ಎಂದು ಕರೆಸಿಕೊಳ್ಳುವ ಟ್ರಿಪ್ ಅಡ್ವೈಸರ್ ಈ ವಿಚಾರವನ್ನು ಬಹಿರಂಗಪಡಿಸಿದೆ.
ಜೊತೆಗೆ ಭಾರತದ ಟ್ರಾವೆಲರ್ಸ್ ಚಾಯ್ಸ್ ಎಕ್ಸ್ಪೀರಿಯನ್ಸ್ 2019 ಸಾಲಿನಲ್ಲಿ ಇಂಡಿಯಾದ ಧಾರವಿ ಅಗ್ರಸ್ಥಾನ ಪಡೆದಿದ್ದು, ಎರಡನೇ ಸ್ಥಾನದಲ್ಲಿ ದೆಹಲಿಯ ಬೈಕ್ ಟೂರ್ ಆಫ್ ಓಲ್ಡ್ ಡೆಲ್ಲಿ ಇದೆ. ಹಾಗೂ ಮೂರನೇ ಸ್ಥಾನವನ್ನು ತಾಜ್ ಮಹಲ್ ಪಡೆದುಕೊಂಡಿದೆ. ಈ ಮೂಲಕ ಧಾರವಿ ಸ್ಥಳ ಭಾರತಕ್ಕೆ ಪ್ರವಾಸಕ್ಕೆಂದು ಬರುವ ಪ್ರವಾಸಿಗರ ಮೋಸ್ಟ್ ಫೇವರೀಟ್ ಸ್ಥಳವಾಗಿದೆ.
ಅಲ್ಲದೆ 2019ರ ಏಷ್ಯಾದ ಟಾಪ್ ಟೆನ್ ಟ್ರಾವೆಲರ್ ಚಾಯ್ಸ್ ಆಫ್ ಎಕ್ಸ್ಪೀರಿಯನ್ಸ್ನಲ್ಲಿಯೂ ಧಾರವಿ 10ನೇ ಸ್ಥಾನ ಪಡೆದಿದ್ದು, ತಾಜ್ ಮಹಲ್ ಗೆ ಸ್ಥಾನವೇ ದೊರೆಯದಂತಾಗಿದೆ.ಧಾರವಿ ಕೊಳಗೇರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕಾರಣವೆನೆಂದರೆ ಅಲ್ಲಿ ವಾಸಿಸುವ ನಿವಾಸಿಗಳ ಜೀವನದ ಬಗ್ಗೆ ತಿಳಿದುಕೊಳ್ಳಲು ಹಾಗೂ ಕುಂಬಾರಿಕೆ, ಕುಶಲಕರ್ಮಿಗಳು ಪ್ರದರ್ಶಿಸುವ ವ್ಯಾಪಾರ ಕೇಂದ್ರ ಹಾಗೂ ಚರ್ಮದ ಅಂಗಡಿಗಳನ್ನು ನೋಡಲು ವಿದೇಶಿ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಥಳಕ್ಕೆ ಭೇಟಿ ನೀಡುತ್ತಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…