ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು.
12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ ಸಮೂಹ ಸಾಕ್ಷಿಯಾಯಿತು.
ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ , ಕುಂಕುಮಾರ್ಚನೆ ಸೇರಿದಂತೆ ಪೂಜಾ ಕಾರ್ಯಗಳು ನಡೆದವು.ಭಕ್ತರು ತೀರ್ಥಪ್ರೋಕ್ಷಣೆ ಮಾಡಿಸಿಕೊಳ್ಳಲು , ಹಾಗೂ ಬಾಟಲಿ, ಬಿಂದಿಗೆಗಳಲ್ಲಿ ತೀರ್ಥ ತುಂಬಿಸಿಕೊಳ್ಳು ಮುಗಿಬಿದ್ದರು.ರಾಜ್ಯವಲ್ಲದೆ ಕೇರಳ. ತಮಿಳುನಾಡು , ಮತ್ತಿತರ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.
ಪ್ರಾಕೃತಿಕ ವಿಕೋಪ ಮತ್ತು ಮಳೆಯ ಅಬ್ಬರದ ಹಿನ್ನಲೆಯಲ್ಲಿ ಈ ಭಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿಪಿ ಅವರ ನೇತೃತ್ವದಲ್ಲಿ ತೀರ್ಥೋದ್ಬವಕ್ಕೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.