News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

726

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ 
whatsapp ಮಾಡಿ…

ಪೇಮೆಂಟ್ ಮಾಡುವ ವಿಧಾನ… 

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ  PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಸಿನಿಮಾ

    ಆ ಆರೋಪವನ್ನು ಪ್ರೂವ್ ಮಾಡಿದ್ರೆ ಮಂಡ್ಯ ಅಲ್ಲ, ರಾಜ್ಯವನ್ನೇ ಬಿಟ್ಟು ಹೋಗ್ತೀನಿ ಎಂದು ದಳಪತಿಗಳಿಗೆ ಸವಾಲು ಹಾಕಿದ ಯಶ್.!?

    ನಾನು ಜೆಡಿಎಸ್​​ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…