News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

734

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ 
whatsapp ಮಾಡಿ…

ಪೇಮೆಂಟ್ ಮಾಡುವ ವಿಧಾನ… 

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ  PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

  • ಉಪಯುಕ್ತ ಮಾಹಿತಿ

    ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

    ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…