ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…