News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

732

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ 
whatsapp ಮಾಡಿ…

ಪೇಮೆಂಟ್ ಮಾಡುವ ವಿಧಾನ… 

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ  PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…