ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.