ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು.

ಈರುಳ್ಳಿ ಬೀಜಗಳನ್ನು ಸುಟ್ಟು ಆ ಹೊಗೆಯನ್ನು ಹುಳು ಆಗಿರುವ ಹಲ್ಲುಗಳಿಗೆ ಕೊಟ್ಟರೆ ಹುಳಗಳು ಸತ್ತು ಹಲ್ಲು ಸ್ವಚ್ಛವಾಗುತ್ತವೆ. ಹಲ್ಲು ತೂತಾಗಿ ಹುಳು ಆಗಿದ್ದರೆ ಇಂಗನ್ನು ನೀರಲ್ಲಿ ಕುದಿಸಿ ಆ ನೀರಿನಿಂದ ಬಾಯಿ ಮುಕ್ಕಳಿಸಿದರೆ ಹುಳು ಬಿದ್ದು ಹೋಗಿ ಹಲ್ಲು ಸ್ವಚ್ಛಗೊಳ್ಳುತ್ತವೆ. ಹುಳುಕು ಹಲ್ಲುಗಳ ನಿವಾರಣೆಗೆ ಈ ಮನೆಮದ್ದು ಕೂಡ ಸಹಕಾರಿಯಾಗಿದೆ ,ಸಾಸಿವೆ ಎಣ್ಣೆ ಮತ್ತು ಸೈಂಧವ ಉಪ್ಪು ಸೇರಿಸಿ ಪೇಸ್ಟ್ ಮಾಡಿ ಹಲ್ಲಿನ ನಡುವೆ ಇಟ್ಟರೆ ಹುಳುಗಳು ಕಡಿಮೆಯಾಗುತ್ತವೆ. 2 ರಿಂದ 3 ಲವಂಗದ ಪುಡಿಯನ್ನು ಹಲ್ಲುಗಳಿಗೆ ತುಂಬಿದರೆ ಹುಳುಗಳು ನಿವಾರಣೆಯಾಗುತ್ತವೆ.

ಬೆಳ್ಳುಳ್ಳಿ ಅನ್ನೋದು ಬರಿ ಅಡುಗೆಗೆ ಮಾತ್ರ ಸೀಮಿತವಾಗದೆ ಹಲ್ಲುಗಳ ಸಮಸ್ಯೆಗೆ ಕೂಡ ಉಪಯೋಗಕಾರಿ ಬೆಳ್ಳುಳ್ಳಿ ಮತ್ತು ಸೈಂಧವ ಉಪ್ಪು ಸೇರಿಸಿ ಜಗಿದರೆ ಹಲ್ಲು ನೋವು ಕಡಿಮೆಯಾಗಿ ಹುಳುಗಳು ನಿವಾರಣೆಯಾಗುತ್ತದೆ. ಜಾಯಿಕಾಯಿ ಎಣ್ಣೆಯಲ್ಲಿ ಹತ್ತಿಯನ್ನು ಅದ್ದಿ ಹಲ್ಲುಗಳ ನಡುವೆ ಇಟ್ಟುಕೊಂಡರೆ ಹುಳುಗಳು ನಾಶವಾಗುತ್ತವೆ. ಬೇವಿನ ಎಲೆಗಳ ಕಷಾಯಕ್ಕೆ ಅರಿಶಿನ ಸೇರಿಸಿ ಬಾಯಿ ಮುಕ್ಕಳಿಸಿದರೆ ಹುಳುಕು ಹಲ್ಲು ಕಡಿಮೆಯಾಗುತ್ತದೆ. ವೀಟ್ಗ್ರಾಸ್ ಎಲೆಗಳನ್ನು ಅಗಿಯುತ್ತಿದ್ದರೆ ಹಲ್ಲಿನ ಹುಳುಗಳು ನಿವಾರಣೆಯಾಗುತ್ತದೆ. ಪ್ರತಿ ದಿನ ಬೆಳಗ್ಗೆ ಸ್ವಲ್ಪ ಬಿಸಿ ನೀರಿಗೆ ಎಳ್ಳೆಣ್ಣೆ ಸೇರಿಸಿ ಬಾಯಿ ಮುಕ್ಕಳಿಸಿದರೆ ಎಲ್ಲಾ ತರಹದ ಹಲ್ಲು ಮತ್ತು ಒಸಡಿನ ಸಮಸ್ಯೆಯಿಂದ ದೂರವಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….