ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ಬಾಲಕ ಮೂರು ವರ್ಷದವನಿರುವಾಗಲೇ ಆತನ ಬಾಯಿ ಊದಿಕೊಂಡಿರುವುದನ್ನು ಪೋಷಕರು ಗಮನಿಸಿದ್ದರು. ಆದರೆ ಬಲಕನ ಬಾಯಿ ಬಾವು ಬಂದಿರುವ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ. ಅಲ್ಲದೆ, ಬಾಯಿಯನ್ನು ಪರೀಕ್ಷಿಸಲು ಮುಂದಾದಾಗ ಬಾಲಕ ಅಳಲು ಪ್ರಾರಂಭಿಸುತ್ತಿದ್ದ. ಹೀಗಾಗಿ ಪೋಷಕರು ನಿರ್ಲಕ್ಷ್ಯ ವಹಿಸಿದ್ದರು. ಬಾವು ಹೆಚ್ಚಾಗುತ್ತಿದ್ದಂತೆ ಪೋಷಕರು ಭಯಭೀತರಾಗಿದ್ದು, ನಂತರ ಆಸ್ಪತ್ರೆಗೆ ಕರೆ ತಂದಿದ್ದಾರೆ ಎಂದು ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಪಿ.ಸೆಂದಿಲ್ನಾಥನ್ ತಿಳಿಸಿದ್ದಾರೆ.

ಎಕ್ಸ್-ರೇ ಹಾಗೂ ಸಿಟಿ ಸ್ಕ್ಯಾನ್ ಮಾಡಿದಾಗ ಕೆಳಭಾಗದ ಬಲ ದವಡೆಯಲ್ಲಿ ಹೆಚ್ಚು ಹಲ್ಲುಗಳಿರುವುದು ಕಂಡು ಬಂತು. ಹೀಗಾಗಿ ಸರ್ಜರಿ ಮಾಡಲು ನಿರ್ಧರಿಸಿದೆವು. ನಂತರ ಅರಿವಳಿಕೆ(ಅನಸ್ತೇಶಿಯಾ) ನೀಡಿ ಬಲಭಾಗದ ದವಡೆಯನ್ನು ತೆರೆದೆವು, ಅಲ್ಲಿ ಒಂದು ಚೀಲದ ರೀತಿ ಕಾಣಿಸಿತು. ಅದು ಸುಮಾರು 200 ಗ್ರಾಂ. ತೂಕವಿತ್ತು. ಆ ಚೀಲದ ತುಂಬ ಹಲ್ಲುಗಳಿದ್ದವು. ತುಂಬಾ ಎಚ್ಚರಿಕೆ ವಹಿಸಿ ಹಲ್ಲುಗಳನ್ನು ಹೊರ ತೆಗೆದೆವು. ಚೀಲ ತೆರೆದು ನೋಡಿದಾಗ ನೋಡಿದಾಗ ಸಣ್ಣ, ಮಧ್ಯಮ ಹಾಗೂ ದೊಡ್ಡ ಗಾತ್ರದ 526 ಹಲ್ಲುಗಳು ಪತ್ತೆಯಾಗಿವೆ ಎಂದು ಪಿ.ಸೆಂದಿಲ್ನಾಥನ್ ವಿವರಿಸಿದರು.

ಕೆಲವು ತುಂಬಾ ಸಣ್ಣ ಕಣಗಳಿದ್ದರೂ ಅವುಗಳಲ್ಲಿ ಹಲ್ಲುಗಳ ಗುಣಗಳಿರುತ್ತವೆ. ಆ ಚೀಲದಿಂದ ಹಲ್ಲುಗಳನ್ನು ತೆಗೆಯಲು ಸುಮಾರು 5 ತಾಸು ತೆಗೆದುಕೊಳ್ಳಲಾಗಿದೆ. ಹೊರ ತೆಗೆಯಲಾದ ಹಲ್ಲುಗಳು ಮುತ್ತಿನ ಆಕಾರದಲ್ಲಿವೆ ಎಂದು ವೈದ್ಯರು ತಿಳಿಸಿದ್ದಾರೆ.ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಪ್ಯಾಥೋಲಜಿ ವಿಭಾಗದ ಮುಖ್ಯಸ್ಥೆ ಪ್ರತಿಭಾ ರಮಣಿ ಈ ಕುರಿತು ಮಾಹಿತಿ ನೀಡಿ, ಸರ್ಜರಿ ಮಾಡಿದ ಮೂರು ದಿನಗಳ ನಂತರ ಬಾಲಕ ಸಹಜ ಸ್ಥಿಗೆ ಮರಳಿದ್ದಾನೆ ಎಂದು ತಿಳಿಸಿದ್ದಾರೆ. ಬಾಯಿಯಲ್ಲಿ 526 ಹಲ್ಲುಗಳು ಪತ್ತೆಯಾಗಿದ್ದು ವಿಶ್ವದಲ್ಲೇ ದಾಖಲಾದ ಮೊದಲ ಪ್ರಕರಣ ಇದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.