ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು…
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…