ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.