ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.