ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು, ಈ ಬಗ್ಗೆ ಗುಂಡ್ಲುಪೇಟೆ ದೇವಾಲಯದಲ್ಲಿ ದೂರು ನೀಡಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆ ವ್ಯಕ್ತಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕವಾಗಿ ಅಸಮರ್ಥನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದಾಗ್ಯೂ, ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಲಸ ತೊರೆದಿದ್ದ ಸಂತ್ರಸ್ತ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ದತೆ ನಡೆಸುತ್ತಿದ್ದ ಎಂದು ಆತನ ಸಂಬಂಧಿ ಕಾಂತರಾಜ್ ತಿಳಿಸಿದ್ದಾರೆ. ಗುಂಡ್ಲುಪೇಟೆಯ ಶ್ಯಾನಾದ್ರಾಹಳ್ಳಿ ನಿವಾಸಿಯಾಗಿರುವ ಸಂತ್ರಸ್ತ ಜೂನ್ 2 ರಂದು ಮೈಸೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆಯಲು ಹೋಗಿದ್ದಾರೆ. ಪರೀಕ್ಷೆಯ ಪ್ರವೇಶ ಪತ್ರದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ದೊರೆತಿದೆ. ಆದಾಗ್ಯೂ, ಅಂದು ಪರೀಕ್ಷಾ ಕೇಂದ್ರಕ್ಕೆ ನಿಗದಿತ ವೇಳೆಗೆ ಹೋಗದೆ ಮನೆಗೆ ಹಿಂತಿರುಗುತ್ತಿದ್ದ ಎಂದು ಕಾಂತರಾಜ್ ಹೇಳಿದ್ದಾರೆ.
ಮನೆಗೆ ಹಿಂದಿರುವ ವೇಳೆಯಲ್ಲಿ ಊಟಿ ರಸ್ತೆಯ ರಾಘವಪುರ ಗ್ರಾಮದ ಬಳಿ ತಂಗಿದ್ದು, ಅಲ್ಲಿಯೇ ರಾತ್ರಿಯಿಡೀ ತಂಗಿದ್ದಾನೆ. ಮಾರನೇ ದಿನ ಕೆಬೆಕಟ್ಟೆ ಶನಿ ದೇವಾಲಯಕ್ಕೆ ಹೋಗಿದ್ದಾಗ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಆತನ ಊರಿನ ಹೆಸರು ತಿಳಿಸಿದ ನಂತರ ಆತ ದಲಿತ ಎಂದು ತಿಳಿದು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಕಾಂತರಾಜ್ ಆರೋಪಿಸಿದ್ದಾರೆ.
ಸಂತ್ರಸ್ತನ ತಂದೆ ನಿವೃತ್ತ ಬಿಇಒ ಅಧಿಕಾರಿ ಆತನನನ್ನು ರಕ್ಷಿಸಲು ಹೋದಾಗ ಅವರನ್ನು ಕೂಡಾ ಕಂಬಕ್ಕೆ ಕಟ್ಟಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾನಸಿಕವಾಗಿ ಅಸ್ವಸ್ಥರಾದಗ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಒಂದು ದಿನ ಆತ ಮಾಡಿದ ವಿಡಿಯೋಗಳನ್ನು ಪಡೆಯಲು ಪ್ರಯತ್ನಿಸಿದ್ದಾಗಿ ಸಂತ್ರಸ್ತನ ಸ್ನೇಹಿತ ಮೂರ್ತಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….