ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ ಒಮ್ಮೆ ತನ್ನ ಇಬ್ಬರು ಪುತ್ರರಾದ ಗಣಪತಿ ಮತ್ತು ಕಾರ್ತಿಕೇಯನನ್ನು ಕರೆದು ವಿಶ್ವಕ್ಕೆ ಪ್ರದಕ್ಷಿಣೆ ಬರುವಂತೆ ತಿಳಿಸುತ್ತಾನೆ. ಆಗ ಕಾರ್ತಿಕೇಯನು ತನ್ನ ವಾಹನ ನವಿಲನ್ನು ಏರಿಕೊಂಡು ವಿಶ್ವ ಪರ್ಯಟನೆಗೆ ಮುಂದಾಗುತ್ತಾನೆ. ಆದರೆ ಗಣಪತಿಯು ಅಲ್ಲೇ ಶಿವನಿಗೆ ಸುತ್ತು ಬರುತ್ತಾನೆ. ಇದು ಮೋಸವಲ್ಲವೇ ಎಂದು ಶಿವ ಕೇಳಿದಾಗ, ನಿಮ್ಮೊಳಗೆ ವಿಶ್ವವೇ ಇದೆ. ಹಾಗಾಗಿ ನಾನು ಹೀಗೆ ಮಾಡಿದೆ ಎನ್ನುತ್ತಾನೆ. ಇದು ಪ್ರದಕ್ಷಿಣೆಯ ಬಗ್ಗೆ ಪುರಾಣ ಹೇಳುವಂತಹದ್ದು.
ಪುರಾಣಗಳಲ್ಲಿ ಇರುವಂತೆ ನಾವು ಇಂದಿಗೂ ದೇವರಿಗೆ ಪ್ರದಕ್ಷಿಣೆ ಹಾಕುವುದು. ಕೆಲವರು ಕೈ ಮುಗಿದು ಕಣ್ಣು ಮುಚ್ಚಿಕೊಂಡು ಪ್ರದಕ್ಷಿಣೆ ಹಾಕಿದರೆ, ಮತ್ತೆ ಕೆಲವರು ಮಂತ್ರವನ್ನು ಪಠಿಸುತ್ತಾ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರು ನಮ್ಮ ಸನಿಹವೇ ಇದ್ದಾನೆ ಎನ್ನುವಂತಹ ಭಾವನೆ ಮೂಡುತ್ತದೆ. ಮಧ್ಯದಲ್ಲಿರುವ ದೇವರು ನಮ್ಮೆಲ್ಲರ ಜೀವನಕ್ಕೆ ಮಧ್ಯದಿಂದಲೇ ಗೆರೆ ಹಾಕಬೇಕೆಂದು ಇದರರ್ಥವಾಗಿದೆ. ದೇವರಿಗೆ ಬರುವಂತಹ ಪ್ರದಕ್ಷಿಣೆಯು ತುಂಬಾ ಪವಿತ್ರವಾಗಿರುವುದೆಂದು ಭಾವಿಸಲಾಗಿದೆ. ದೇವಸ್ಥಾನಗಳ ಹಿ೦ದಿರುವ ವಿಸ್ಮಯಕರವಾದ ವೈಜ್ಞಾನಿಕ ವಿಚಾರಗಳೇನು? ಪ್ರದಕ್ಷಿಣೆಯ ಸಂಪೂರ್ಣ ಫಲವನ್ನು ಪಡೆಯಬೇಕಾದರೆ ಪ್ರದಕ್ಷಿಣೆ ಹಾಕುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು.
ತಮ್ಮ ಕೈಗಳನ್ನು ಎದೆಯ ಮೇಲೆ ಜೋಡಿಸಿಕೊಳ್ಳಬೇಕು. ಸಣ್ಣ ಸಣ್ಣ ಹೆಜ್ಜೆ ಹಾಕುತ್ತಾ ನಿಧಾನವಾಗಿ ಮುನ್ನಡೆಯಬೇಕು. ದೇವಸ್ಥಾನದಲ್ಲಿನ ದೇವರ ಮಂತ್ರವನ್ನು ಬಾಯಿಯಲ್ಲಿ ಪಠಿಸುತ್ತಾ, ಹೃದಯಲ್ಲಿ ದೇವರ ಚಿತ್ರವನ್ನು ಜ್ಞಾಪಿಸಿಕೊಳ್ಳಬೇಕು. ಇದರಿಂದ ಸಂಪೂರ್ಣ ಶಾಂತಿ ಮತ್ತು ಶರಣಾದ ಭಾವನೆ ಮೂಡುವುದು.ದೇವರ ಗರ್ಭಗುಡಿಗೆ ಸಂಪೂರ್ಣವಾಗಿ ಸುತ್ತು ಬರುವುದು ಪ್ರದಕ್ಷಿಣೆ. ಆದರೆ ಕೆಲವೊಂದು ಶಿವ ಮಂದಿರಗಳಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯಿದೆ. ಶಿವ ಮಂದಿರಗಳಲ್ಲಿ ಶಿವನಿಗೆ ಅಭಿಷೇಕ ಮಾಡುವ ನೀರು ಹೊರಬರುವ ಗೋಮುಖಿ ತನಕ ಮಾತ್ರ ಸುತ್ತ ಬರಬಹುದು. ಇದನ್ನು ದಾಟಬಾರದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇದನ್ನು ದಾಟಿದರೆ ದೇವರಿಗೆ ಅಗೌರವ ತೋರಿಸಿದಂತೆ. ಗೋಮುಖಿಯಿಂದ ತಿರುಗಿ ಮಂದಿರದ ಇನ್ನೊಂದು ಭಾಗದವರೆಗೆ ಸಾಗಿ ಗೋಮುಖಿಯ ಮತ್ತೊಂದು ಪಾರ್ಶ್ವದ ತನಕ ಸುತ್ತು ಬರಬೇಕು. ಯಾವುದೇ ಸಂದರ್ಭದಲ್ಲಿ ಗೋಮುಖಿಯನ್ನು ದಾಟುವಂತಿಲ್ಲ.
ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.
ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ :
ಗಣಪತಿ-1, ಶಿವ-2, ವಿಷ್ಣು-3, ಅಯ್ಯಪ್ಪ-4, ಕಾರ್ತಿಕೇಯ-5, ದುರ್ಗಾ-6, ಅಶ್ವತ್ಥ ಮರ-7 ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತದೆ ಎನ್ನುವ ನಂಬಿಕೆಯಿದೆ. ಆದರೆ ಕೇವಲ ದೇವಸ್ಥಾನಗಳಲ್ಲಿ ಮಾತ್ರ ಪ್ರದಕ್ಷಿಣೆ ಹಾಕಬೇಕೆಂದಿಲ್ಲ. ಇನ್ನೂ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…