ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ ಗೌರವ ನಿಜಕ್ಕೂ ಸಂತಸವನ್ನು ತರುವ ವಿಚಾರವಾಗಿದೆ.

ವರ್ಚವಲ್ ಆಫ್ ಯೂನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಶನ್ ವಿಶ್ವವಿದ್ಯಾಲಯದಿಂದ ಥ್ರಿಲ್ಲರ್ ಮಂಜು ಅವರಿಗೆ ಅವರ ಜೀವಮಾನದ ಸಾಧನೆಗಾಗಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಿದೆ. ಕಳೆದ ಮೂರು ದಶಕಗಳಿಂದ ಸಾಹಸ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ಥ್ರಿಲ್ಲರ್ ಮಂಜು ಅವರು ಕನ್ನಡ, ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಸಾಹಸ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ಪಯಣ ಆರಂಭವಾಗಿದ್ದು ಸ್ಯಾಂಡಲ್ ವುಡ್ ನಿಂದ. ಶಂಕರ್ ನಾಗ್ ಅವರ ಅಭಿನಯದ ನರಸಿಂಹ ಸಿನಿಮಾ ಮೂಲಕ 1990 ರಲ್ಲಿ ಸಾಹಸ ನಿರ್ದೇಶನ ಆರಂಭಿಸಿದರು.

ಕನ್ನಡದ ಎಲ್ಲಾ ಸೂಪರ್ ಸ್ಟಾರ್ ಗಳ ಸಿನಿಮಾಗಳಿಗೂ ಇವರು ಸಾಹಸ ನಿರ್ದೇಶನವನ್ನು ಮಾಡಿದ್ದು, ಇದುವರೆವಿಗೂ ಸುಮಾರು 500 ಕ್ಕಿಂತಲೂ ಅಧಿಕ ಸಿನಿಮಾಗಳಿಗೆ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ಅಭಿಮಾನಿಗಳು, ಸ್ನೇಹಿತರು ಶುಭಾಶಯಗಳನ್ನು ಕೋರುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…