ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು
ಮೇಷ ರಾಶಿ
ನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ ಮಾಡಿಕೊಳ್ಳಲು ಪಾಲುದಾರರ ಜೊತೆ ಮುಕ್ತ ಮಾತುಕತೆಗಳನ್ನು ನಡೆಸಿ. ಇದರಿಂದ ನಿಮ್ಮ ಗೌರವಕ್ಕೆ ಚ್ಯುತಿ ಬರುವುದಿಲ್ಲ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ಸುಮ್ಮನೆ ಮತ್ತೊಬ್ಬರಿಗೆ ಅನುಕಂಪ ತೋರಿ ಹಣದ ಸಹಾಯ ಮಾಡದಿರಿ. ನಿಮ್ಮ ಹೃದಯ ವೈಶಾಲ್ಯವನ್ನು ಇತರರು ದುರುಪಯೋಗ ಪಡಿಸಿಕೊಳ್ಳುವರು. ಇದರಿಂದ ಮಾನಸಿಕ ಚಿಂತೆಗಳು ಹೆಚ್ಚು ಕಾಡುತ್ತವೆ.ನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ ಮಾಡಿಕೊಳ್ಳಲು ಪಾಲುದಾರರ ಜೊತೆ ಮುಕ್ತ ಮಾತುಕತೆಗಳನ್ನು ನಡೆಸಿ. ಇದರಿಂದ ನಿಮ್ಮ ಗೌರವಕ್ಕೆ ಚ್ಯುತಿ ಬರುವುದಿಲ್ಲ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ವೃಷಭ ರಾಶಿ
ಸುಮ್ಮನೆ ಮತ್ತೊಬ್ಬರಿಗೆ ಅನುಕಂಪ ತೋರಿ ಹಣದ ಸಹಾಯ ಮಾಡದಿರಿ. ನಿಮ್ಮ ಹೃದಯ ವೈಶಾಲ್ಯವನ್ನು ಇತರರು ದುರುಪಯೋಗ ಪಡಿಸಿಕೊಳ್ಳುವರು. ಇದರಿಂದ ಮಾನಸಿಕ ಚಿಂತೆಗಳು ಹೆಚ್ಚು ಕಾಡುತ್ತವೆ.
ದೂರದ ಸ್ಥಳಕ್ಕೆ ವರ್ಗಾವಣೆ ಆಗುವ ಸಾಧ್ಯತೆ ಜಾಸ್ತಿಯಾಗಿದೆ. ಬದಲಾವಣೆ ಈಗ ಅನಿವಾರ್ಯವಾಗಿರುತ್ತದೆ. ಬೇರೊಂದು ಕಡೆ ವರ್ಗ ಆಗುವ ಜಾಗ ಉತ್ತಮವಾಗಿರುತ್ತದೆ. ಹಿರಿಯರು ನಡೆಸಿದ ಆದರ್ಶ ಜೀವನ, ನಿಮ್ಮ ಬದುಕಿಗೆ ದಾರಿದೀಪವಾಗಲಿದೆ. ಅಂತೆಯೇ ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ ಮತ್ತು ನಿಮ್ಮ ವೈಯಕ್ತಿಕ ಆರೋಗ್ಯದ ಕಡೆಗೂ ಗಮನ ಹರಿಸುವುದು ಉತ್ತಮ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ
ಮಿಥುನ ರಾಶಿ
ದೂರದ ಸ್ಥಳಕ್ಕೆ ವರ್ಗಾವಣೆ ಆಗುವ ಸಾಧ್ಯತೆ ಜಾಸ್ತಿಯಾಗಿದೆ. ಬದಲಾವಣೆ ಈಗ ಅನಿವಾರ್ಯವಾಗಿರುತ್ತದೆ. ಬೇರೊಂದು ಕಡೆ ವರ್ಗ ಆಗುವ ಜಾಗ ಉತ್ತಮವಾಗಿರುತ್ತದೆ. ಹಿರಿಯರು ನಡೆಸಿದ ಆದರ್ಶ ಜೀವನ, ನಿಮ್ಮ ಬದುಕಿಗೆ ದಾರಿದೀಪವಾಗಲಿದೆ. ಅಂತೆಯೇ ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ ಮತ್ತು ನಿಮ್ಮ ವೈಯಕ್ತಿಕ ಆರೋಗ್ಯದ ಕಡೆಗೂ ಗಮನ ಹರಿಸುವುದು ಉತ್ತಮ.ತಿಳಿದವರಿಗೆ ಹೆಚ್ಚಿನ ಸಲಹೆ ಸೂಚನೆಗಳು ಬೇಡ ಎಂಬುದು ಸರಿಯಾದರೂ ಮಕ್ಕಳಿಗೆ ಸೂಕ್ತ ಸಲಹೆಗಳನ್ನು ನೀಡಬಹುದಾಗಿದೆ. ಆಂಜನೇಯ ಸ್ತೋತ್ರವನ್ನು ಪಠಿಸಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಕಟಕ ರಾಶಿ
ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಕಾರ್ಯವಾಸಿ ಕತ್ತೆಕಾಲು ಹಿಡಿ ಎಂಬ ಗಾದೆ ಮಾತಿದೆ. ಅಂತೆಯೇ ನಿಮ್ಮ ಕಾರ್ಯಗಳು ನೆರವೇರಬೇಕೆಂದರೆ ನಿಮ್ಮ ಶತ್ರುಗಳ ಸಹಾಯವನ್ನು ಪಡೆಯಬೇಕಾಗುವುದು. ಈ ಬಗ್ಗೆ ಹಿಂಜರಿಕೆ ಬೇಡ ರಾಜಕೀಯ ನೇತಾರರು ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರು ಬಹು ಎಚ್ಚರಿಕೆಯಿಂದ ಇರಬೇಕು. ಅನವಶ್ಯಕವಾಗಿ ಅಪವಾದಗಳನ್ನು ಎದುರಿಸಬೇಕಾಗುವುದು. ಸರ್ವ ಶಕ್ತಳಾದ ದುರ್ಗಾಮಾತೆಯನ್ನು ಆರಾಧಿಸಿ. ದೇವಿ ದೇವಸ್ಥಾನಕ್ಕೆ ಹುರುಳಿಕಾಳನ್ನು ದಾನ ಮಾಡುವುದರಿಂದ ಕಾರ್ಯಗಳು ಸುಗಮವಾಗುವುವು. ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡು ಬರುವುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಸಿಂಹ ರಾಶಿ
ತಿಳಿದವರಿಗೆ ಹೆಚ್ಚಿನ ಸಲಹೆ ಸೂಚನೆಗಳು ಬೇಡ ಎಂಬುದು ಸರಿಯಾದರೂ ಮಕ್ಕಳಿಗೆ ಸೂಕ್ತ ಸಲಹೆಗಳನ್ನು ನೀಡಬಹುದಾಗಿದೆ. ಆಂಜನೇಯ ಸ್ತೋತ್ರವನ್ನು ಪಠಿಸಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಕಾರ್ಯವಾಸಿ ಕತ್ತೆಕಾಲು ಹಿಡಿ ಎಂಬ ಗಾದೆ ಮಾತಿದೆ. ಅಂತೆಯೇ ನಿಮ್ಮ ಕಾರ್ಯಗಳು ನೆರವೇರಬೇಕೆಂದರೆ ನಿಮ್ಮ ಶತ್ರುಗಳ ಸಹಾಯವನ್ನು ಪಡೆಯಬೇಕಾಗುವುದು. ಈ ಬಗ್ಗೆ ಹಿಂಜರಿಕೆ ಬೇಡ. ಬೆಟ್ಟಿಂಗ್, ಜೂಜು, ರೇಸು ಇತ್ಯಾದಿಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಕಾದು ನೋಡಿ, ಮುಂದಿನ ದಿನಗಳಲ್ಲಿ ಒಳಿತಾಗುವುದು. ಅಧಿಕ ಸುತ್ತಾಟದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)
ಕನ್ಯಾ ರಾಶಿ
ಸೂಕ್ತ ವೈದ್ಯಕೀಯ ಚಿಕಿತ್ಸೆ ಮಾಡಿಸಿ. ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ ಉಂಟಾಗುವುದು. ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವುದು. ರಾಜಕೀಯ ನೇತಾರರು ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರು ಬಹು ಎಚ್ಚರಿಕೆಯಿಂದ ಇರಬೇಕು. ಅನವಶ್ಯಕವಾಗಿ ಅಪವಾದಗಳನ್ನು ಎದುರಿಸಬೇಕಾಗುವುದು. ಸರ್ವ ಶಕ್ತಳಾದ ದುರ್ಗಾಮಾತೆಯನ್ನು ಆರಾಧಿಸಿ. ದೇವಿ ದೇವಸ್ಥಾನಕ್ಕೆ ಹುರುಳಿಕಾಳನ್ನು ದಾನ ಮಾಡುವುದರಿಂದ ಕಾರ್ಯಗಳು ಸುಗಮವಾಗುವುವು. ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡು ಬರುವುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)
ತುಲಾ ರಾಶಿ
ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವಿರಿ. ತಾಂತ್ರಿಕ ಇಲಾಖೆಯ ಕಂಪ್ಯೂಟರ್ ವಿಭಾಗದವರಿಗೆ ಭತ್ಯೆಯಲ್ಲಿ ಹೆಚ್ಚಳ ಕಂಡು ಬರುವುದು. ರಾಜಕೀಯದಲ್ಲಿರುವವರಿಗೆ ಉತ್ತಮ ಕಾಲ. ಪ್ರಾಪ್ತ ವಯಸ್ಕರು ವೈವಾಹಿಕ ಜೀವನಕ್ಕೆ ಕಾಲಿಡಲು ಮಾಡಿದ ಪ್ರಯತ್ನಗಳು ಫಲ ನೀಡಲಿವೆ. ಗಣ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಹಾಯ, ಸಲಹೆ ಕೋರಿ ಬರುವವರಿಗೆ ಸಹಾಯ ಮಾಡಿ.ನಿಮ್ಮದೇ ಆದ ವರ್ಚಸನ್ನು ವೃದ್ಧಿಸಿಕೊಳ್ಳಲು ನಿಮ್ಮ ಸಮಯಾವಧಾನ ಮತ್ತು ಮಾತಿನ ಶಕ್ತಿಯಿಂದ ಯಶಸ್ವಿಯಾಗುವಿರಿ ನಿಮ್ಮ ಮನಸ್ಸು ಪ್ರಫುಲ್ಲತೆಯಿಂದ ಕೂಡಿರುವುದು. ನಿಮ್ಮ ಸ್ನೇಹಿತರು, ಬಂಧುಗಳು ನಿಮ್ಮನ್ನು ಆದರಿಸುವರು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)
ವೃಶ್ಚಿಕ ರಾಶಿ
ವಿಶೇಷ ಶಕ್ತಿಯ ಜನರನ್ನು ಸಂಧಿಧಿಸುವುದರಿಂದ ಹಲವನ್ನು ತಿಳಿಯುವ, ಬಯಸುವ ಕೆಲಸವನ್ನು ಸಫಲಗೊಳಿಸುವ ಸಿದ್ಧಿ ನಿಮಗೆ ಕರಗತವಾಗಲಿದೆ. ಮಕ್ಕಳು ತಮ್ಮ ಪ್ರಗತಿಯಿಂದ ನಿಮಗೆ ಖುಷಿ ಹಂಚುವರು.ಬೆಟ್ಟಿಂಗ್, ಜೂಜು, ರೇಸು ಇತ್ಯಾದಿಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಕಾದು ನೋಡಿ, ಮುಂದಿನ ದಿನಗಳಲ್ಲಿ ಒಳಿತಾಗುವುದು. ಅಧಿಕ ಸುತ್ತಾಟದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಸೂಕ್ತ ವೈದ್ಯಕೀಯ ಚಿಕಿತ್ಸೆ ಮಾಡಿಸಿ. ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ ಉಂಟಾಗುವುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಧನುಸ್ಸು ರಾಶಿ
ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವುದು. ಪ್ರತಿಯೊಂದು ಕಾರ್ಯಗಳಲ್ಲಿಅಡೆತಡೆಗಳು ಎದುರಾಗುತ್ತವೆ ಎಂದು ಭಾವಿಸಬೇಡಿ. ಇಂದಿನ ಸೋಲು ನಾಳಿನ ಗೆಲುವಿಗೆ ಕಾರಣವಾಗುವುದು. ಹಣಕಾಸಿನ ಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚು, ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.ಧನಲಾಭದ ಬಗೆಗಿನ ಅನೇಕ ವಹಿವಾಟಿನ ವಿಚಾರಗಳು ನಿಮ್ಮ ಪಕ್ವತೆಯಿಂದಾಗಿ ಸಫಲತೆ ಹೊಂದುವುದು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮಕರ ರಾಶಿ
ನಿಮ್ಮ ಅಂತರಂಗದ ವಿಚಾರಗಳನ್ನು ಬಲ್ಲಸ್ನೇಹಿತರು ನಿಮ್ಮನ್ನು ಬ್ಲಾಕ್ಮೇಲ್ ಮಾಡುವ ಸಂದರ್ಭವಿದೆ. ಹಾಗಾಗಿ ನೀವು ಮಾತನಾಡುವಾಗ ಎಚ್ಚರಿಕೆಯಿಂದ ಇರಿ. ನಿಮ್ಮ ಸ್ಥಾನಕ್ಕೆ ತಕ್ಕಂತೆ ಇತರರೊಡನೆ ವ್ಯವಹರಿಸುವುದು ಒಳ್ಳೆಯದು. ನನಗೆಲ್ಲ ತಿಳಿದಿದೆ ಎನ್ನುವುದು ಅಹಂಕಾರದ ಮಾತು. ಜಗತ್ತಿನಲ್ಲಿಯಾರೂ ಪರಿಪೂರ್ಣರಲ್ಲ. ಒಬ್ಬರು ಹೆಚ್ಚು ತಿಳಿದಿರುವರು ಎಂದ ಮಾತ್ರಕ್ಕೆ ಅವರೇನೂ ಸರ್ವಜ್ಞರಲ್ಲ. ಅಂತೆಯೇ ನೀವು ಕಲಿಯುವುದು ಬಹಳಷ್ಟು ಇದೆ ಎಂಬ ಅರಿವನ್ನು ಇಟ್ಟುಕೊಂಡು ವ್ಯವಹರಿಸಿ. ಒಳಿತಾಗುವುದು. ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವಿರಿ.
ಕುಂಭ ರಾಶಿ
ತಾಂತ್ರಿಕ ಇಲಾಖೆಯ ಕಂಪ್ಯೂಟರ್ ವಿಭಾಗದವರಿಗೆ ಭತ್ಯೆಯಲ್ಲಿ ಹೆಚ್ಚಳ ಕಂಡು ಬರುವುದು. ರಾಜಕೀಯದಲ್ಲಿರುವವರಿಗೆ ಉತ್ತಮ ಕಾಲ. ಪ್ರಾಪ್ತ ವಯಸ್ಕರು ವೈವಾಹಿಕ ಜೀವನಕ್ಕೆ ಕಾಲಿಡಲು ಮಾಡಿದ ಪ್ರಯತ್ನಗಳು ಫಲ ನೀಡಲಿವೆ. ಗಣ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಹಾಯ, ಸಲಹೆ ಕೋರಿ ಬರುವವರಿಗೆ ಸಹಾಯ ಮಾಡಿ.ನಿಮಗೆ ಒದಗಿದ ಸಂಕಷ್ಟಗಳು ಮಂಜಿನಂತೆ ಕರಗಿ ನೀರಾಗುವುದು. ನಿಮ್ಮ ಸಮಸ್ಯೆಗೆ ಕುಟುಂಬ ವರ್ಗದ ಸದಸ್ಯರು, ವಿದೇಶದಿಂದ ಬರುವ ಬಂಧುಗಳು ಪರಿಹಾರ ನೀಡಬಲ್ಲರು. ಹಣಕಾಸಿನ ಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುವುದು.
ಮೀನ ರಾಶಿ
ಪ್ರತಿ ಕ್ಷಣದಲ್ಲೂಕಾರ್ಮೋಡಗಳು ಆವರಿಸಿ ನಿಮ್ಮನ್ನು ಭಯಕ್ಕೆ ತಳ್ಳುತ್ತವೆಯಾದ್ದರಿಂದ ನಿಮಗೆ ಏನು ಮಾಡಬೇಕೆಂದು ತೋಚುತ್ತಿಲ್ಲ. ಆದರೆ ಈ ಬಗ್ಗೆ ಗಾಬರಿಬೇಡ. ರಾತ್ರಿ ಕಳೆದು ಹಗಲು ಉಂಟಾಗುವಂತೆ ನಿಮ್ಮ ಬಾಳಿನಲ್ಲೂಬೆಳಕು ಮೂಡುವುದು. ನಿಮ್ಮ ವೈಫಲ್ಯಗಳಿಗೆ ಅನ್ಯರು ಹೊಣೆಗಾರರು ಎನ್ನದೆ ನೀವೇ ಸೂಕ್ತವಾದ ಹೆಜ್ಜೆ ಇರಿಸಿ. ಇದರಿಂದ ದಾರಿ ನಿರಾಳವಾಗುವುದು. ದಶರಥಕೃತ ಶನಿಯ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಚಿತ್ರಾನ್ನ ನೀಡಿ. ವಿವಿಧ ಮೂಲಗಳಿಂದ ಹಣಕಾಸು ಬರುವುದು. ಅಂತೆಯೇ ಖರ್ಚಿನ ಮೂಲಗಳು ದಾರಿ ತೆರೆದುಕೊಳ್ಳುವುದರಿಂದ ಉಳಿತಾಯಕ್ಕೆ ಸಂಚಕಾರ ಬರುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,