ಸುದ್ದಿ

ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

31

ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು.

ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್ ಬಂದಿರಲಿಲ್ಲ. ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಹಲವರನ್ನು ವಿಚಾರಿಸಿದರೂ ಸುರೇಶ್ ಅವರ ಸುಳಿವು ಸಿಕ್ಕಿರಲಿಲ್ಲ. ಕೂಡಲೆ ಪೊಲೀಸರಿಗೆ ದೂರು ನೀಡಲಾಗಿತ್ತು. ಆದರೆ ಸುರೇಶ್ ಬಗ್ಗೆ ಯಾವುದೇ ಮಾಹಿತಿ ದೊರೆತಿರಲಿಲ್ಲ.

ಇದಾಗಿ ಮೂರು ವರ್ಷಗಳ ನಂತರ ಜಯಪ್ರಧಾ ಅವರ ಸಂಬಂಧಿಯೊಬ್ಬರು ಟಿಕ್ ಟಾಕ್ ವಿಡೀಯೋ ನೋಡುತ್ತಿದ್ದಾಗ, ಜಯಪ್ರಧಅ ಅವರ ಪತಿ ಸುರೇಶ್ ಅವರನ್ನೇ ಹೋಲುವ ವ್ಯಕ್ತಿಯೊಬ್ಬರನ್ನು ಅವರು ಕಂಡರು. ಕೂಡಲೇ ಈ ಬಗ್ಗೆ ಜಯಪ್ರಧಾ ಅವರಿಗೆ ತಿಳಿಸಿದಾಗ ಜಯಪ್ರಧಾ ವಿಡಿಯೋವನ್ನು ನೋಡಿ ಅವರು ಸುರೇಶ್ ಎಂಬುದನ್ನು ಖಾತ್ರಿ ಪಡಿಸಿಕೊಂಡು ವಿಲ್ಲುಪುರಂ ಪೊಲೀಸ್ ಠಾಣೆಗೆ ತೆರಳಿ ವಿಷಯ ತಿಳಿಸಿದರು. ಈ ವಿಡಿಯೋ ಮುಲಕ ಪೊಲೀಸರು ಸುರೇಶ್ ನನ್ನು ಪಯ್ತೆ ಮಾಡಲು ಸಮರ್ಥರಾದರು.

ಕೆಲವು ಕೌಟುಂಬಿಕ ಕಾರಣಗಳಿಂದ ಬೇಸರಗೊಂಡು ಹೊಸೂರಿನ ತಮ್ಮ ತಾಯಿಯ ಮನೆಯಲ್ಲಿ ಸುರೇಶ್ ವಾಸವಿದ್ದರು ಎಂಬುದು ಪೊಲೀಸರ ವಿಚಾರಣೆಯ ವೇಳೆ ತಿಳಿದುಬಂದಿತ್ತು. ನಂತರ ಪತ್ನಿ ಮತ್ತು ಮಕ್ಕಳ ಜೊತೆ ವಾಸವಿರಲು ಸುರೇಶ್ ಒಪ್ಪಿದ ಕಾರಣ ಅವರನ್ನು ವಿಲ್ಲುಪುರಂ ಗೆ ಕಳಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

    ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…